22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

ಉಜಿರೆ : ಎಸ್ ಡಿ ಯಂ ಆಂಗ್ಲ ಮಾಧ್ಯಮ ಶಾಲೆ ಉಜಿರೆ (ಸಿ ಬಿ ಯಸ್ ಇ ) ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆಯು ಶಾಲಾ ಆವರಣದಲ್ಲಿ ನಡೆಸಲಾಯಿತು.

ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಠ್ಯೇತರ ಸಂಯೋಜಕರಾದ ಶ್ರೀಮತಿ ಮಾಲಿನಿ ಜೈನ್ ವಹಿಸಿಕೊಂಡು ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಯಿಂದ ಮಾನಸಿಕ ಹಾಗೂ ಬೌಧಿಕ ಬೆಳವಣಿಗೆ ಉತ್ತಮಗೊಳ್ಳುವುದು ಹಾಗೂ ಸ್ಪರ್ಧೆಗಳಿಗೆ ತಯಾರಾಗುವ ಬಗ್ಗೆ ಅರಿವು ಮೂಡಿಸಿ ಸೀನಿಯರ್ ಬೆಲ್ಟ್ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕರಾಟೆ ಮುಖ್ಯ ತರಬೇತಿಗಾರ ಹಾಗೂ ಪರೀಕ್ಷೆಕರು ಮತ್ತು ಅಂತಾರಾಷ್ಟ್ರೀಯ ತೀರ್ಪುಗಾರರಾದ ಸೆನ್ಸಾಯಿ ವಸಂತ ಕೆ ಬಂಗೇರ ಕರಾಟೆಯಿಂದ ವ್ಯಕ್ತಿಯ ಬದಲಾವಣೆ ಆರೋಗ್ಯ ರಕ್ಷಣೆ ದೇಹ ರಕ್ಷಣೆ ಲಾಭಗಳನ್ನು ಸವಿವಾರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾರೀರಿಕ ಶಿಕ್ಷಕಿ ಶ್ರೀಮತಿ ರಾಜಮ್ಮ ಸ್ವಾಗತಿಸಿ ಧನ್ಯವಾದಗಳು ನೀಡಿದರು.

Related posts

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಚಿರಶ್ರೀ, ಉಪಮುಖ್ಯಮಂತ್ರಿ ಶ್ರೇಯಾ ಆಯ್ಕೆ

Suddi Udaya
error: Content is protected !!