23.8 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯಕಾರಿಣಿ ಸಭೆ: ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್,ಮಣ್ಣುಗಣಿಗಾರಿಕೆ ನಿಷೇಧ, ರಸ್ತೆ ಕಾಮಗಾರಿಗಳಿಗೆ ಚುರುಕು ಸೇರಿದಂತೆ ಹಲವು ನಿರ್ಣಯ ಅಂಗೀಕಾರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
error: Content is protected !!