September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಉಜಿರೆಯಲ್ಲಿ ಅಜಾಗರೂಕತೆಯಿಂದ ಕಾರು ಚಾಲನೆ; ಸ್ಕೂಟರ್ ಗೆ ಡಿಕ್ಕಿ, ಯುವತಿಗೆ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!