23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya
error: Content is protected !!