25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!