July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಜಿಪಿಟಿ ಶಿಕ್ಷಕ ಮೋಹನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅಡ್ಡ ಮತದಾನ ವಿವಾದ: ಬೇಲೂರು ಶಾಸಕ ಹೆಚ್. ಕೆ. ಸುರೇಶ್ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ದಂಪತಿ ಪಾಕ ಸ್ಪರ್ಧೆ ಮತ್ತು ದೀಪಾವಳಿ ಆಚರಣೆ

Suddi Udaya
error: Content is protected !!