July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಪರಿಶಿಷ್ಟ ಜಾತಿ ವರ್ಗದಿಂದ ಗಣೇಶ್ ಕಣಿಯೂರು, ಮಹಿಳೆ ವರ್ಗದಿಂದ ಶ್ರೀಮತಿ ಗೀತಾ ಬಂದಾರು, ಸಾಮಾನ್ಯ ವರ್ಗದಿಂದ ಮಹಮ್ಮದ್ ಕರಾಯ, ನೇಮಕವಾಗಿದ್ದಾರೆ.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ನಾಲ್ಕೂರುನಲ್ಲಿ ಮನೆಗೆ ಧರೆ ಕುಸಿತ: ಬಿರುಕು ಬಿಟ್ಟ ಮನೆಯ ಗೋಡೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya
error: Content is protected !!