ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಪರಿಶಿಷ್ಟ ಜಾತಿ ವರ್ಗದಿಂದ ಗಣೇಶ್ ಕಣಿಯೂರು, ಮಹಿಳೆ ವರ್ಗದಿಂದ ಶ್ರೀಮತಿ ಗೀತಾ ಬಂದಾರು, ಸಾಮಾನ್ಯ ವರ್ಗದಿಂದ ಮಹಮ್ಮದ್ ಕರಾಯ, ನೇಮಕವಾಗಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಉಜಿರೆ: ಬೈಕ್ ಗೆ ಅನಿಲ ಸಾಗಿಸುತ್ತಿದ್ದ ಟ್ಯಾಂಕ‌ರ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!