23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ವ್ಯಾಪ್ತಿಗೆ ಒಳಪಡುವ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಪರಿಶಿಷ್ಟ ಜಾತಿ ವರ್ಗದಿಂದ ಗಣೇಶ್ ಕಣಿಯೂರು, ಮಹಿಳೆ ವರ್ಗದಿಂದ ಶ್ರೀಮತಿ ಗೀತಾ ಬಂದಾರು, ಸಾಮಾನ್ಯ ವರ್ಗದಿಂದ ಮಹಮ್ಮದ್ ಕರಾಯ, ನೇಮಕವಾಗಿದ್ದಾರೆ.

Related posts

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘದ ಅಧ್ಯಕ್ಷರಾಗಿ ಮನೋಜ್ ಬಂಗಿದೊಟ್ಟು ಆಯ್ಕೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!