27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಭಾರತಿಗೆ ಮಂಗಳೂರು ಸಿ.ಆರ್ 3 ಕಂಪೆನಿಯಿಂದ ರೂ. 5 ಲಕ್ಷ ದೇಣಿಗೆ

ಕನ್ಯಾಡಿ : ಮಂಗಳೂರು CR 3 (India) ಪ್ರೈ.ಲಿ. ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಗಣೇಶ ಟಿ ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಕಂಪೆನಿಯಿಂದ ರೂ. 5,00,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.

ಸೇವಾಧಾಮ ಸಂಸ್ಥೆಯ ಸಂಚಾಲಕ ಕೆ. ಪುರಂದರ ರಾವ್ ಮತ್ತು ಸೇವಾಭಾರತಿ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಸ್ವರ್ಣಗೌರಿ ಇವರು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!