September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿಗಳಾದ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು,

ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ನಿರಂಜನ ಗೌಡ ನಡುಮಜಲು, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ ಅರ್ಚಕರಾದ ಭೀಮ್ ಭಟ್,ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಸೇಕ್ರೆಡ್ ಹಾರ್ಟ್ ಆಂ. ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ ಸ್ಥಾನ

Suddi Udaya
error: Content is protected !!