25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಎ.02 ರಂದು ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮ ನಡೆಯಿತು. ಘಟಕದ ವತಿಯಿಂದ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಭಜನಾ ಕಾರ್ಯಕ್ರಮದ ನಂತರ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಸಲಹೆಗಾರರಾದ ರಾಜೀವ್ ಸಾಲಿಯಾನ್, ವಸಂತ ಪೂಜಾರಿ, ಘಟಕದ ಉಪಾಧ್ಯಕ್ಷ ಸುನಿಲ್ ಕನ್ಯಾಡಿ, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು, ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗೂ ಪ್ರಶಾಂತ್ ಪಾರೆಂಕಿ, ರೂಪೇಶ್ ಧರ್ಮಸ್ಥಳ, ಸಚಿನ್ ನೂಜೋಡಿ, ಸುಧಾಮಣಿ ಆರ್, ಶಾಂಭವಿ ಮುಂಡೂರು, ರಜತ್ ಮೋರ್ತಾಜೆ, ಪೂರ್ಣಿಮಾ ಮುಂಡಾಜೆ, ಸೌಮ್ಯ ಲಾಯಿಲಾ, ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ, ಅನಿತಾ ಮಂಡೂರು, ರಿಷಿಕಾ ಮಂಡೂರು, ಸತೀಶ್ ಮುಂಡೂರು ಹಾಗೂ ಘಟಕದ ಸದಸ್ಯರು ಮತ್ತು ಮುಂಡೂರು ಭಜನಾ ತಂಡದ ಸದಸ್ಯರು ಭಾಗವಹಿಸಿದ್ದರು.

Related posts

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!