September 6, 2026
Uncategorized

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಬೆಳ್ತಂಗಡಿ:ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ
ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಎಣಿಂಜೆ ನಿವಾಸಿ ಶೇಖರ್ ಶೆಟ್ಟಿ ಅವರ ಪುತ್ರಿ ಶ್ರದ್ಧಾ ಶೆಟ್ಟಿ ಅವರು 8 ಅಡಿ (246 ಸೆಮೀ) ವ್ಯಾಸದ ಅಳತೆಯ ವೃತ್ತಾಕಾರದ ಹೂಗಳ ರಂಗವಲ್ಲಿಯನ್ನು 1 ಗಂಟೆ 39 ನಿಮಿಷಗಳಲ್ಲಿ ಗುಲಾಬಿ, ಮಲ್ಲಿಗೆ ಮೊದಲಾದ ವಿವಿಧ ಜಾತಿಗಳ, ಕೆಂಪು,ಬಿಳಿ,ಕೇಸರಿ,ಹಳದಿ ಮೊದಲಾದ ಬಣ್ಣಗಳ ಹೂಗಳ ದಳಗಳಲ್ಲಿ ರಚಿಸಿ ದಾಖಲೆ ಮಾಡಿದ್ದಾರೆ.
ಈಕೆ ಉಜಿರೆ ಎಸ್ ಡಿ ಎಂ ಕಾಲೇಜಿನ ತೃತೀಯ ಬಿಎಸ್ ಸಿ ವಿದ್ಯಾರ್ಥಿನಿ.

Related posts

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya
error: Content is protected !!