23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!