22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya
error: Content is protected !!