23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

ಬಂದಾರು: ಬಟ್ಲಡ್ಕ ಜಮಾಅತ್ ನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಎ. 17ರಿಂದ 20 ವರೆಗೆ ನಡೆಯಲಿದೆ.

ಎ. 20 ರಂದು ದೇಶ ವಿದೇಶಗಳಲ್ಲಿ ಜನಪ್ರಿಯ ಮತಪ್ರವಚನ ಗೈಯುತ್ತಿರುವ ಪ್ರಖ್ಯಾತ ಪ್ರಭಾಷಣಗಾರ ಮುಳ್ಳೂರು ಕೆರೆ ಮುಹಮ್ಮದ್ ಅಲಿ ಸಖಾಫಿ ಭಾಗವಹಿಸಲಿದ್ದಾರೆ.
ಅಂದಿನ ದುವಾ ಬಟ್ಲಡ್ಕ ಜುಮಾ ಮಸೀದಿ ಗೌರವಾಧ್ಯಕ್ಷ ಶೈಖುನಾ ಅಬ್ದುಲ್ ರಹಿಮಾನ್ ಸಾದಾತ್ ತಂಙಲ್ ಹಾಗೂ
ಅಧ್ಯಕ್ಷತೆ ಜನಾಬ್ ಮುಹಮ್ಮದ್ ಬಂದಾರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬಹು ಮುಹಮ್ಮದ್ ಆರಿಫ್ ಮದನಿ ಸ್ಥಳೀಯ ಖತೀಬ್ ನೆರವೇರಿಸಲಿದ್ದಾರೆ.


ಸ್ವಾಗತ ಅಬ್ಬಾಸ್ ಬಟ್ಲಡ್ಕ , ಪ್ರಧಾನ ಕಾರ್ಯದರ್ಶಿ ಜುಮಾ ಮಸೀದಿ ಬಟ್ಲಡ್ಕ ವಹಿಸಲಿದ್ದಾರೆ, ಪ್ರಾಸ್ತಾವಿಕವಾಗಿ ಅಬೂಸ್ವಾಲಿಹ್ ಸಖಾಫಿ ಜನರಲ್ ಮೇನೇಜರ್ ಮರ್ಕಸ್ ಗಾರ್ಡನ್ ಪೂನೂರು ಕೇರಳ ಇವರು ಮಾತಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ .


Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya
error: Content is protected !!