25.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

ಬಂದಾರು: ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿಗಳಾದ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು,

ದೇವಸ್ಥಾನದ ವಿವಿಧ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ಯಲಕಂಡ, ಸಮಿತಿ ಸದಸ್ಯರಾದ ನಿರಂಜನ ಗೌಡ ನಡುಮಜಲು, ಬಂದಾರು ಗ್ರಾ.ಪಂ. ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ನಿರ್ದೇಶಕರಾದ ಪ್ರಸಾದ್ ಗೌಡ ಅಂಡಿಲ, ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ, ಯಕ್ಷಗಾನ ಸಮಿತಿ ಅಧ್ಯಕ್ಷರಾದ ಹರೀಶ್ ಹೊಳ್ಳ ಕಲ್ರೋಡಿ, ಪ್ರಮುಖರಾದ ಗೋಪಾಲಕೃಷ್ಣ ಹೊಳ್ಳ ಕಲ್ರೋಡಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಕುವೆಟ್ಟು ಪಂಚಾಯತ್ ಸದಸ್ಯರಾದ ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ ಭರತ್ ಗೌಡ ಅರ್ಚಕರಾದ ಭೀಮ್ ಭಟ್,ಸಮಿತಿ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya
error: Content is protected !!