22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಯಲ್ಲಿ ರಾಮ ನಾಮ ತಾರಕ ಮಂತ್ರ ಪಠಣ

ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಎ.02 ರಂದು ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮ ನಡೆಯಿತು. ಘಟಕದ ವತಿಯಿಂದ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಭಜನಾ ಕಾರ್ಯಕ್ರಮದ ನಂತರ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್, ಸಲಹೆಗಾರರಾದ ರಾಜೀವ್ ಸಾಲಿಯಾನ್, ವಸಂತ ಪೂಜಾರಿ, ಘಟಕದ ಉಪಾಧ್ಯಕ್ಷ ಸುನಿಲ್ ಕನ್ಯಾಡಿ, ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು, ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ ಲೀಲಾವತಿ ಪಣಕಜೆ ಹಾಗೂ ಪ್ರಶಾಂತ್ ಪಾರೆಂಕಿ, ರೂಪೇಶ್ ಧರ್ಮಸ್ಥಳ, ಸಚಿನ್ ನೂಜೋಡಿ, ಸುಧಾಮಣಿ ಆರ್, ಶಾಂಭವಿ ಮುಂಡೂರು, ರಜತ್ ಮೋರ್ತಾಜೆ, ಪೂರ್ಣಿಮಾ ಮುಂಡಾಜೆ, ಸೌಮ್ಯ ಲಾಯಿಲಾ, ಯೋಗೀಶ್ ಗೇರುಕಟ್ಟೆ, ಜಯರಾಜ್ ನಡಕ್ಕರ, ಅನಿತಾ ಮಂಡೂರು, ರಿಷಿಕಾ ಮಂಡೂರು, ಸತೀಶ್ ಮುಂಡೂರು ಹಾಗೂ ಘಟಕದ ಸದಸ್ಯರು ಮತ್ತು ಮುಂಡೂರು ಭಜನಾ ತಂಡದ ಸದಸ್ಯರು ಭಾಗವಹಿಸಿದ್ದರು.

Related posts

ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya
error: Content is protected !!