27.8 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

ಬೆಳ್ತಂಗಡಿ : ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ, ಹೋಲಿ ರೆಡಿಮಾರ್ ಚರ್ಚ್ ಬಳಿಯಿಂದ ಅಲ್ಲಾಟ ಬೈಲು ಬಡವಾಣೆ ಪರಿಸರದ ಕಸವನ್ನು ತೆಗೆದು ಸ್ವಚ್ಛಗೊಳಿಸಲಾಯಿತು.

ಈ ಕಾರ್ಯವನ್ನು ಚರ್ಚಿನ ಧರ್ಮ ಗುರುಗಳಾದ ವಂದನೀಯ ವಾಲ್ಟರ್ ಡಿಮೆಲ್ಲೋ, ಹೋಲಿರೆಡಿಮಾರ್ ಶಾಲೆಯ ಪ್ರಾಂಶುಪಾಲರು ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಚಾಲನೆಯೊಂದಿಗೆ, ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕದ ಅಧ್ಯಕ್ಷೆ ಶ್ರೀಮತಿ ಸಿಲ್ವಿಯಾ ಪಿಂಟೋ, ಕಾರ್ಯದರ್ಶಿ ಶ್ರೀಮತಿ ಸಿಲ್ವಿಯಾ ಕಾರ್ಡೆರೊ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದೊಂದಿಗೆ ಸ್ವಚತಾ ಆಂದೋಲನ ನಡೆಯಿತು.

Related posts

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಕಳಿಯ : ಕೃಷಿಕ ಅಣ್ಣು ಗೌಡ ನಿಧನ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya
error: Content is protected !!