25.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

ಅಳದಂಗಡಿ: ದೇರಂದ್ರೊಡಿ ರಮೇಶ್ ಮತ್ತು ಲಲಿತಾ ದಂಪತಿಗಳ ದ್ವಿತೀಯ ಪುತ್ರ ಕಿಶೋರ್ ಕಾವ್ಯ ದಂಪತಿಗಳ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿಗಳಾದ ಡಾ.ಕೆ ವಿದ್ಯಾ ಕುಮಾರಿ ಆಗಮಿಸಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಣ್ ಕುಮಾರ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಅವಿನಾಶ್ ಸ್ವಾಗತಿಸಿ ವಂದಿಸಿದರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಹರಿಯಪ್ಪ ಮೂಲ್ಯರ ಮನೆಯ ಎದುರಿನ ಎರಡು ತೆಂಗಿನ ಮರಗಳಿಗೆ ಬಡಿದ ಸಿಡಿಲು

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

Suddi Udaya
error: Content is protected !!