30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗಧಳ ಮದ್ದಡ್ಕ ಇದರ ಆಶ್ರಯದಲ್ಲಿ ಎ.6 ರoದು ರಾಮನವಮಿ ಉತ್ಸವದ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತಮಾನ ವರೆಗೆ ಜರಗುವ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶ್ರೀರಾಮ ಭಜನಾ ಮಂದಿರದಲ್ಲಿ ಗಣ ಹೋಮ ವೈದಿಕ ವಿಧಿ ವಿಧಾನಗಳನ್ನು ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ರತ್ನಾಕರ ಭಟ್ ವೇದಾಶ್ರಯ ಸರಪಾಡಿ ಮದ್ದಡ್ಕ, ಹೊನ್ನಪ್ಪ ಕುಲಾಲ್ ಅಧ್ಯಕ್ಷರು ಸಹಪರಿವಾರ ಶ್ರೀ ಸಾಸ್ತಾರ ದೇವಸ್ಥಾನ ಮಾಣೂರು, ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶ್ರೀರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ್ ಕೇದಳಿಕೆ, ಉಪಾಧ್ಯಕ್ಷ ಗಣೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಸಚಿನ್ ವರ್ಧನ್ ಸಬರಬೈಲು, ಗಣೇಶ್ ಶೆಟ್ಟಿ ಅರ್ಕಜೆ ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಮದ್ದಡ್ಕ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಯಶೋಧರ ಶೆಟ್ಟಿ ಸಂಚಾಲಕರು ಭಜರಂಗದಳ ಮದ್ದಡ್ಕ ಹಾಗೂ ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ಭಜರಂಗದಳ ಮದ್ದಡ್ಕ, ವಿಶ್ವ ಹಿಂದು ಪರಿಷತ್ ಮದ್ದಡ್ಕ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya
error: Content is protected !!