25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

ಮೇಲಂತಬೆಟ್ಟು : ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರೋಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರದ ಹರೀಶ್ ಪೂಂಜಾ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ , ಮಾಜಿ ಶಾಸಕರಾದ ಪ್ರಭಾಕರ ಬಂಗೇರ , ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ , ಬಂಟ್ವಾಳ ಆರ್.ಟಿ.ಒ ಹಿರಿಯ ವಾಹನ ನಿರೀಕ್ಷಕರಾದ ಕೆ.ಚರಣ್ ಕುಮಾರ್ , ಬಿನುತಾ ವಸಂತ ಬಂಗೇರ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಮೊದಲಾದ ಗಣ್ಯರು ಭಾಗವಹಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ , ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya
error: Content is protected !!