July 23, 2026
Uncategorized

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

ಮೇಲಂತಬೆಟ್ಟು : ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರೋಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರದ ಹರೀಶ್ ಪೂಂಜಾ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ , ಮಾಜಿ ಶಾಸಕರಾದ ಪ್ರಭಾಕರ ಬಂಗೇರ , ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ , ಬಂಟ್ವಾಳ ಆರ್.ಟಿ.ಒ ಹಿರಿಯ ವಾಹನ ನಿರೀಕ್ಷಕರಾದ ಕೆ.ಚರಣ್ ಕುಮಾರ್ , ಬಿನುತಾ ವಸಂತ ಬಂಗೇರ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಮೊದಲಾದ ಗಣ್ಯರು ಭಾಗವಹಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ , ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
error: Content is protected !!