23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

ಮೇಲಂತಬೆಟ್ಟು : ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರೋಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರದ ಹರೀಶ್ ಪೂಂಜಾ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ , ಮಾಜಿ ಶಾಸಕರಾದ ಪ್ರಭಾಕರ ಬಂಗೇರ , ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ , ಬಂಟ್ವಾಳ ಆರ್.ಟಿ.ಒ ಹಿರಿಯ ವಾಹನ ನಿರೀಕ್ಷಕರಾದ ಕೆ.ಚರಣ್ ಕುಮಾರ್ , ಬಿನುತಾ ವಸಂತ ಬಂಗೇರ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಮೊದಲಾದ ಗಣ್ಯರು ಭಾಗವಹಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ , ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಕುತ್ಲೂರಿನಲ್ಲಿ ಗೂಡ್ಸ್ ವಾಹನ ರಿಕ್ಷಾಕ್ಕೆ ಡಿಕ್ಕಿ: ಪ್ರಯಾಣಿಕ ರಾಜೇಂದ್ರ ಆಳ್ವಾರಿಗೆ ಗಾಯ

Suddi Udaya
error: Content is protected !!