April 7, 2025
Uncategorized

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

ಅಳದಂಗಡಿ: ದೇರಂದ್ರೊಡಿ ರಮೇಶ್ ಮತ್ತು ಲಲಿತಾ ದಂಪತಿಗಳ ದ್ವಿತೀಯ ಪುತ್ರ ಕಿಶೋರ್ ಕಾವ್ಯ ದಂಪತಿಗಳ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿಗಳಾದ ಡಾ.ಕೆ ವಿದ್ಯಾ ಕುಮಾರಿ ಆಗಮಿಸಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಣ್ ಕುಮಾರ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಅವಿನಾಶ್ ಸ್ವಾಗತಿಸಿ ವಂದಿಸಿದರು.

Related posts

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!