23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಮುಖರಾದ ಹರೀಶ್ ಸುವರ್ಣ ಕನ್ಯಾಡಿ, ಸುನೀಲ್ ಪೂಜಾರಿ ಕನ್ಯಾಡಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya
error: Content is protected !!