22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗಧಳ ಮದ್ದಡ್ಕ ಇದರ ಆಶ್ರಯದಲ್ಲಿ ಎ.6 ರoದು ರಾಮನವಮಿ ಉತ್ಸವದ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತಮಾನ ವರೆಗೆ ಜರಗುವ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶ್ರೀರಾಮ ಭಜನಾ ಮಂದಿರದಲ್ಲಿ ಗಣ ಹೋಮ ವೈದಿಕ ವಿಧಿ ವಿಧಾನಗಳನ್ನು ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ರತ್ನಾಕರ ಭಟ್ ವೇದಾಶ್ರಯ ಸರಪಾಡಿ ಮದ್ದಡ್ಕ, ಹೊನ್ನಪ್ಪ ಕುಲಾಲ್ ಅಧ್ಯಕ್ಷರು ಸಹಪರಿವಾರ ಶ್ರೀ ಸಾಸ್ತಾರ ದೇವಸ್ಥಾನ ಮಾಣೂರು, ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶ್ರೀರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ್ ಕೇದಳಿಕೆ, ಉಪಾಧ್ಯಕ್ಷ ಗಣೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಸಚಿನ್ ವರ್ಧನ್ ಸಬರಬೈಲು, ಗಣೇಶ್ ಶೆಟ್ಟಿ ಅರ್ಕಜೆ ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಮದ್ದಡ್ಕ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಯಶೋಧರ ಶೆಟ್ಟಿ ಸಂಚಾಲಕರು ಭಜರಂಗದಳ ಮದ್ದಡ್ಕ ಹಾಗೂ ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ಭಜರಂಗದಳ ಮದ್ದಡ್ಕ, ವಿಶ್ವ ಹಿಂದು ಪರಿಷತ್ ಮದ್ದಡ್ಕ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮೇಲಂತಬೆಟ್ಟು ವಲಯದಲ್ಲಿ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya
error: Content is protected !!