July 24, 2026
Uncategorized

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

ಮೇಲಂತಬೆಟ್ಟು: ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನದಲ್ಲಿ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರಡಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಕೆ. ಗಂಗಾಧರ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಆರ್. ಟಿ.ಒ ಹಿರಿಯ ವಾಹನ ನಿರೀಕ್ಷಕ ಕೆ. ಚರಣ್ ಕುಮಾರ್, ಬಿನುತಾ ವಸಂತ ಬಂಗೇರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

Suddi Udaya
error: Content is protected !!