27.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

ಮೇಲಂತಬೆಟ್ಟು : ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರೋಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರದ ಹರೀಶ್ ಪೂಂಜಾ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ , ಮಾಜಿ ಶಾಸಕರಾದ ಪ್ರಭಾಕರ ಬಂಗೇರ , ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ , ಬಂಟ್ವಾಳ ಆರ್.ಟಿ.ಒ ಹಿರಿಯ ವಾಹನ ನಿರೀಕ್ಷಕರಾದ ಕೆ.ಚರಣ್ ಕುಮಾರ್ , ಬಿನುತಾ ವಸಂತ ಬಂಗೇರ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಮೊದಲಾದ ಗಣ್ಯರು ಭಾಗವಹಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ , ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya
error: Content is protected !!