25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

ಮೇಲಂತಬೆಟ್ಟು : ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನ ಮೇಲಂತಬೆಟ್ಟು ಇಲ್ಲಿನ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರೋಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರದ ಹರೀಶ್ ಪೂಂಜಾ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ , ಮಾಜಿ ಶಾಸಕರಾದ ಪ್ರಭಾಕರ ಬಂಗೇರ , ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ , ಬಂಟ್ವಾಳ ಆರ್.ಟಿ.ಒ ಹಿರಿಯ ವಾಹನ ನಿರೀಕ್ಷಕರಾದ ಕೆ.ಚರಣ್ ಕುಮಾರ್ , ಬಿನುತಾ ವಸಂತ ಬಂಗೇರ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಮೊದಲಾದ ಗಣ್ಯರು ಭಾಗವಹಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ , ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಪೂ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿ ಆಚರಣೆ

Suddi Udaya
error: Content is protected !!