27.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

ಅಳದಂಗಡಿ: ದೇರಂದ್ರೊಡಿ ರಮೇಶ್ ಮತ್ತು ಲಲಿತಾ ದಂಪತಿಗಳ ದ್ವಿತೀಯ ಪುತ್ರ ಕಿಶೋರ್ ಕಾವ್ಯ ದಂಪತಿಗಳ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿಗಳಾದ ಡಾ.ಕೆ ವಿದ್ಯಾ ಕುಮಾರಿ ಆಗಮಿಸಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಣ್ ಕುಮಾರ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಅವಿನಾಶ್ ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
error: Content is protected !!