22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

ಅಳದಂಗಡಿ: ದೇರಂದ್ರೊಡಿ ರಮೇಶ್ ಮತ್ತು ಲಲಿತಾ ದಂಪತಿಗಳ ದ್ವಿತೀಯ ಪುತ್ರ ಕಿಶೋರ್ ಕಾವ್ಯ ದಂಪತಿಗಳ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿಗಳಾದ ಡಾ.ಕೆ ವಿದ್ಯಾ ಕುಮಾರಿ ಆಗಮಿಸಿ ನವ ದಂಪತಿಗಳಿಗೆ ಶುಭ ಹಾರೈಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಣ್ ಕುಮಾರ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಅವಿನಾಶ್ ಸ್ವಾಗತಿಸಿ ವಂದಿಸಿದರು.

Related posts

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya
error: Content is protected !!