31.9 C
ಪುತ್ತೂರು, ಬೆಳ್ತಂಗಡಿ
April 9, 2025
Uncategorized

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿಯಾಗಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪ್ರಮುಖರಾದ ಹರೀಶ್ ಸುವರ್ಣ ಕನ್ಯಾಡಿ, ಸುನೀಲ್ ಪೂಜಾರಿ ಕನ್ಯಾಡಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೋಳಿ ಗೂಡಿನಲ್ಲಿ ಬೃಹತ್ ಗಾತ್ರದ ನಾಗರಹಾವು ಪತ್ತೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!