27.3 C
ಪುತ್ತೂರು, ಬೆಳ್ತಂಗಡಿ
May 24, 2025
Uncategorized

ಮೇಲಂತಬೆಟ್ಟು: ನಲ್ಕೆತ್ಯಾರು ಬ್ರಹ್ಮಬೈದರ್ಕಳ ಗರಡಿ ಶಿಲಾನ್ಯಾಸ ಕಾರ್ಯಕ್ರಮ

ಮೇಲಂತಬೆಟ್ಟು: ಕೊಡಮಣಿತ್ತಾಯ ದೈವಸ್ಥಾನ-ಶ್ರೀ ವನದುರ್ಗೆ ದೇವಸ್ಥಾನದಲ್ಲಿ ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರಡಿ ಸ್ಥಳದಲ್ಲಿ ಜರುಗಿದ ಸಂಕ್ರಾಂತಿ ದರ್ಶನ-ಗರಡಿ ಶಿಲಾನ್ಯಾಸ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಕೆ. ಗಂಗಾಧರ ಗೌಡ, ಮಾಜಿ ಶಾಸಕ ಪ್ರಭಾಕರ ಬಂಗೇರ, ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನ ಟ್ರಸ್ಟ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಆರ್. ಟಿ.ಒ ಹಿರಿಯ ವಾಹನ ನಿರೀಕ್ಷಕ ಕೆ. ಚರಣ್ ಕುಮಾರ್, ಬಿನುತಾ ವಸಂತ ಬಂಗೇರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಮಾರಿ ಪೂಜಾ ಸೇವಾ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಮಾಪಲಾಡಿ ಅತಿಥಿ ಗಳನ್ನು ಸ್ವಾಗತಿಸಿದರು.

Related posts

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya
error: Content is protected !!