July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya
error: Content is protected !!