23.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya
error: Content is protected !!