ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025
ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು ,ಸತೀಶ್ ಸುಲ್ಕೇರಿಮೊಗ್ರು , ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು, ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ, ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,
ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya
error: Content is protected !!