23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

ಕುತ್ಲೂರು ಗ್ರಾಮದ ಕುಕ್ಕುಜೆ -ಆಳಂಬ -ಕುರಿಯಾಡಿ ರಸ್ತೆಯ ಕಾಡಬಾಗಿಲು ಎಂಬಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ
ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ನಾರಾವಿ -ಕುತ್ಲೂರು ಗ್ರಾಮಸ್ಥರು ಅಭಿನಂದಿಸಿದರು.

Related posts

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!