23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಸೇವಾದಳದ ಕಾರ್ಯದರ್ಶಿಯಾಗಿ ಎಂ.ಕೆ. ಅಬ್ದುಲ್ ಸಮದ್ ಕುಂಡಡ್ಕ ನೇಮಕ

ಮಂಗಳೂರು: ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಸಮಿತಿಯ ಅಧ್ಯಕ್ಷರ ಅನುಮೋದನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿಯ ಕಾರ್ಯದರ್ಶಿಯಾಗಿ ಜನಸೇವಕ, ಕಾಂಗ್ರೆಸ್ ಪಕ್ಷದ ಪರವಾಗಿ ಎಲ್ಲಾ ಕಾರ್ಯಕ್ರಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಎಂ.ಕೆ ಅಬ್ದುಲ್ ಸಮದ್ ಕುಂಡಡ್ಕ ಇವರನ್ನು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಶಿಫಾರಸ್ಸಿನಂತೆ ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸೇವಾದಳದ ಜಿಲ್ಲಾಧ್ಯಕ್ಷ ಜೋಕಿಂ ಡಿಸೋಜಾ ಇವರು ನೇಮಕಾತಿ ಆದೇಶ ಪತ್ರವನ್ನು ನೀಡಿದರು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಶಿಶಿಲ: ಹೊಸಕಟ್ಟೆಯಲ್ಲಿ ಪ್ರತ್ಯಕ್ಷಗೊಂಡ ಕಾಡಾನೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya
error: Content is protected !!