27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ.

ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು.

Related posts

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya
error: Content is protected !!