23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ.

ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya
error: Content is protected !!