September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು : ಮುರ್ತಾಜೆ ಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾದದಲ್ಲಿ ಬಂದಾರು ಗ್ರಾಮದ ಮುರ್ತಾಜೆ ಎಂಬಲ್ಲಿನ ಕಾಂಕ್ರೀಟ್ ರಸ್ತೆ ಹಾಗೂ ಸೋಲಾರ್ ಲೈಟ್ ಉದ್ಘಾಟನೆ ಕಾರ್ಯಕ್ರಮ ಎ. 07 ರಂದು ನೆರವೇರಿತು.

ಹಿರಿಯರಾದ ರುಕ್ಮಯ ಪೂಜಾರಿ ಮತ್ತು ಸೂರಪ್ಪ ಪೂಜಾರಿ ಉದ್ಘಾಟನೆ ನೆರವೇರಿಸಿದರು. ಅನುದಾನ ಒದಗಿಸಿದ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಸದಸ್ಯರಾದ ಶ್ರೀಮತಿ ಸುಚಿತ್ರಾ ಮುರ್ತಾಜೆ, ಶ್ರೀಮತಿ ಪರಮೇಶ್ವರಿ ಪುಯಿಲ, ಹಾಗೂ ಸ್ಥಳೀಯರಾದ ಮೋಹಿನಿ ಮುರ್ತಾಜೆ, ಸೇಸಪ್ಪ ಪೂಜಾರಿ ಮುರ್ತಾಜೆ, ಶಾರದಾ ಪೂಜಾರಿ ಮುರ್ತಾಜೆ, ಪುಷ್ಪ ಸೂರಪ್ಪ ಪೂಜಾರಿ ಹಾಗೂ ಆ ಭಾಗದ ನಾಗರಿಕರು ಉಪಸ್ಥಿತರಿದ್ದರು.

Related posts

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya
error: Content is protected !!