July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ ಪಿ. ಮಂತ್ರಿ, ಕಾರ್ಯದರ್ಶಿ ಹರ್ಷ ವಸಿಷ್ಠ, ರೋಟರಿ ಕ್ಲಬ್ ನ ಚುನಾಯಿತ ಅಧ್ಯಕ್ಷರಾದ ಹಾಗೂ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ಅಶೋಕ್ ಹೆಬ್ಬಾರ್, ಬೈಸಿಕಲ್ ದಾನಿಗಳಾದ ವಿದ್ಯರಾಜ್ ಶೆಟ್ಟಿ ಬೈಸಿಕಲ್ ಗಳನ್ನು ವಿತರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಗಣೇಶ್ ಕನಿಕ್ಕಿಲ , ಅಧ್ಯಕ್ಷ ಶಶಿಧರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
error: Content is protected !!