23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ ಪಿ. ಮಂತ್ರಿ, ಕಾರ್ಯದರ್ಶಿ ಹರ್ಷ ವಸಿಷ್ಠ, ರೋಟರಿ ಕ್ಲಬ್ ನ ಚುನಾಯಿತ ಅಧ್ಯಕ್ಷರಾದ ಹಾಗೂ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ಅಶೋಕ್ ಹೆಬ್ಬಾರ್, ಬೈಸಿಕಲ್ ದಾನಿಗಳಾದ ವಿದ್ಯರಾಜ್ ಶೆಟ್ಟಿ ಬೈಸಿಕಲ್ ಗಳನ್ನು ವಿತರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಗಣೇಶ್ ಕನಿಕ್ಕಿಲ , ಅಧ್ಯಕ್ಷ ಶಶಿಧರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
error: Content is protected !!