24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

ಮುಂಡಾಜೆ : ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.

ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಕಾರು ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಬದ್ಯಾರಿನಲ್ಲಿ ನೂತನವಾಗಿ ನಿರ್ಮಿಸಿದ ದಿ| ಬಿ. ಲಕ್ಕಣ್ಣ ಶೆಟ್ಟಿ ಸ್ಮಾರಕ ಸಾರ್ವಜನಿಕ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!