23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭವು ಎ.20 ರಂದು ಬೆಳ್ತಂಗಡಿ ಹಳೆಕೋಟೆ ವಾಣಿ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಜಿಲ್ಲಾ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಕೋಶಾಧಿಕಾರಿ ಯುವರಾಜ ಅನಾರು, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆಎಂ., ಮಾಜಿ ಕಾರ್ಯದರ್ಶಿ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ನಿರ್ದೇಶಕ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya
error: Content is protected !!