25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

ಬೆಳ್ತಂಗಡಿ : ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಏ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು.

ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ ಜರಗಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು,ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಸದಸ್ಯರು,ಮುನಿರಾಜ ಅಜ್ರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವ:
ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಏ. 7ರಿಂದ11ರವರೆಗೆ ನಡೆಯಲಿದೆ. ಎ.7ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!