24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

ಅಳದಂಗಡಿ: ಅತ್ಯಂತ ಕಾರಣಿಕ ಕ್ಷೇತ್ರ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಸಿದ್ದ ಉದ್ಯಮಿ, ಧಾರ್ಮಿಕ ಮುಂದಾಳು ಶಶಿಧರ ಶೆಟ್ಟಿ ನವಶಕ್ತಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಶಶಿಧರ ಶೆಟ್ಟಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಈ‌ ಸಂದರ್ಭದಲ್ಲಿ ಉದ್ಯಮಿ ಅಶ್ವಥ್ ಹೆಗ್ಡೆ ಬಳಂಜ, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲಬೈಲು, ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ, ಸುಪ್ರೀತ್ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು ‌

Related posts

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಕಲ್ಮಂಜ : ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ನಾಗಶಯನ ರಾವ್ ಅಧಿಕಾರ ಸ್ವೀಕಾರ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya
error: Content is protected !!