23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!