April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

ಅಳದಂಗಡಿ : ಇಲ್ಲಿನ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿ ಬಗ್ಗೆ ಸಭೆ ಯಶಸ್ವಿಯಾಗಿ ನಡೆಯಿತು.

ಸಭೆಯಲ್ಲಿ ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಭಾಗವಹಿಸಿ ಕೆಲವು ಸಲಹೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ಅಧ್ಯಕ್ಷ ಸಂಪತ್ ಬಿ.ಸುವರ್ಣ ವಹಿಸಿದ್ದರು. ಸಭೆಯಲ್ಲಿ ಶಶಿಧರ ಶೆಟ್ಟಿ ಅಳದಂಗಡಿ, ವಿಜಯ ಗೌಡ ವೇಣೂರು, ನಿತ್ಯಾನಂದ ನಾವರ, ಎಂ.ಪಿ.ಶೇಖರ್ ಶಿರ್ಲಾಲು, ಭಾಸ್ಕರ ಸಾಲ್ಯಾನ್ ಶಿರ್ಲಾಲು, ಯೋಜನೆಯ ಮೆಲ್ವಿಚಾರಕಿ ಸುಮಂಗಲ, ಹರೀಶ್ ಕಲ್ಲಾಜೆ, ವಿಶ್ವನಾಥ ಬಂಗೇರ, ರವಿ ಪೂಜಾರಿ, ಹರೀಶ್ ಆಚಾರ್ಯ, ಸೇವಾಪ್ರತಿನಿಧಿಗಳು, ಪ್ರಧಾನ ಸಂಚಾಲಕರು, ಸಂಚಾಲಕರು, ವಿವಿಧ ಸಮಿತಿಗಳ ಪ್ರಮುಖರು, ಸ್ವಯಂ ಸೇವಕರು ಭಾಗವಹಿಸಿದ್ದರು.

ವಿಜಯ ಕುಮಾರ್ ಜೈನ್ ಸ್ವಾಗತಿಸಿ, ಪ್ರಭಾಕರ ಶೆಟ್ಟಿ ಉಪ್ಪಡ್ಕ ಧನ್ಯವಾದ ಸಲ್ಲಿಸಿದರು.

Related posts

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya
error: Content is protected !!